ಕಳೆದ ಜನವರಿ.27ರಂದು ದೆಹಲಿಯಲ್ಲಿ ಬಿಜೆಪಿ ನಡೆಸಿದ ರೋಡ್ ಶೋನಲ್ಲಿ ಭಾಗವಹಿಸಿದ್ದ ಕೇಂದ್ರ ಸಚಿವ ಅನುರಾಗ್ ಠಾಕೂರ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ಮಾತನಾಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದಿದ್ದರು.
Delhi Assembly Elections 2020: Central Minister Anurag Thakur And BJP Leader Parvesh Varma Drop From BJP Star Campaigners List.