ಕಾಂಗ್ರೆಸ್ ಮಹಾ ನಾಯಕರು ಪಾದಯಾತ್ರೆ ಮುಗಿಸಿ ಬಂದಿದ್ದಾರೆ. ಪಾದಯಾತ್ರೆ ಅನುಭವ ತೆಗೆದುಕೊಂಡು ಬಂದಿದ್ದಾರೆ. ನಮ್ಮ ನೀರು ನಮ್ಮ ಹಕ್ಕು ಅಂತ ಬಂದಿದ್ದಾರೆ. ದೇಹದಿಂದ ಬೆವರು ಸುರಿಸಿ ಬಂದಿದ್ದಾರೆ ಅಲ್ವಾ..? ನೀರು ಉಳಿಸಿಕೊಳ್ಳಲು ದಾಖಲೆ ಸಮೇತ ಚರ್ಚೆ ಮಾಡ್ತಾರಾ ನೋಡೋಣ. ಇವರು ಕೊಟ್ಟ ಪಾರದರ್ಶಕ ಆಡಳಿತ, ಭ್ರಷ್ಟ ಆಡಳಿತದ ಬಗ್ಗೆ ಚರ್ಚೆ ಮಾಡೋಣ ಎಂದು ಮಾಜಿ ಸಿಎಂ ಹೆಚ್ಡಿಕೆ ಕಾಂಗ್ರೆಸ್ ಬಗ್ಗೆ ವ್ಯಂಗ್ಯವಾಡಿದ್ದಾರೆ.
#PublicTV #KarnatakaBudget2022 #HDKumaraswamy #Congress