"ಕಾರ್ಮಿಕರ ಹಕ್ಕನ್ನು ಕೇಂದ್ರ ಸರ್ಕಾರ ಕಸಿಯಲು ಹೊರಟಿದೆ"► "ಸಮಾನ ಕೆಲಸಕ್ಕೆ ಸಮಾನ ವೇತನ ಎಲ್ಲಿದೆ?"► ಮಂಗಳೂರು: CITU, AIKS, AIAWU ಹಾಗೂ ರೈತ ಕಾರ್ಮಿಕ ಕೃಷಿ ಕೂಲಿಕಾರರಿಂದ ಆಹೋರಾತ್ರಿ ಧರಣಿ ಸತ್ಯಾಗ್ರಹ#varthabharati #mangaluru #Protest #CITU #AIKS #AIAWU