"ಸರಕಾರಕ್ಕೆ ವಿದ್ಯಾರ್ಥಿಗಳ ಭವಿಷ್ಯದ ಕಾಳಜಿ ಇರುತ್ತಿದ್ರೆ ನಾವು ಬೀದಿಯಲ್ಲಿರುತ್ತಿರಲಿಲ್ಲ..."► ಬೆಂಗಳೂರು: ಬಿಬಿಎಂಪಿ ಶಿಕ್ಷಣ ಸಂಸ್ಥೆಗಳನ್ನು ಶಿಕ್ಷಣ ಇಲಾಖೆಗೆ ವಿಲೀನಗೊಳಿಸುವುದನ್ನು ಖಂಡಿಸಿ ಶಿಕ್ಷಕರ ಪ್ರತಿಭಟನೆ#varthabharati #bengaluru