ಸೇನೆಯ ಕರ್ನಲ್ ಸೋಫಿಯಾ ಖುರೇಷಿ ಅವರ ಮಾವನ ಮನೆ ಮೇಲೆ ದಾಳಿ ನಡೆದಿದೆ ಎಂಬ ವದಂತಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ತೆರೆ ಎಳೆದಿದ್ದಾರೆ.