RSS, ಬಿಜೆಪಿ ಬೈಯ್ಯೋ ಸಲುವಾಗಿ ಪ್ರಿಯಾಂಕ್ ಖರ್ಗೆಗೆ ಪ್ರತ್ಯೇಕ ಇಲಾಖೆ ಮಾಡಿ: ಬಸನಗೌಡ ಪಾಟೀಲ್ ಯತ್ನಾಳ್ ಗರಂ
2025-10-16 13 Dailymotion
ಪ್ರಿಯಾಂಕ್ ಖರ್ಗೆ ಅವರಿಗೆ ಆರ್ಎಸ್ಎಸ್, ಬಿಜೆಪಿ ಬೈಯ್ಯುವ ಸಲುವಾಗಿಯೇ ಪ್ರತ್ಯೇಕ ಇಲಾಖೆ ಮಾಡಿ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ಸಿದ್ದರಾಮಯ್ಯಗೆ ಸಲಹೆ ನೀಡಿದ್ದಾರೆ.