ಅಯ್ಯಪ್ಪ ಸ್ವಾಮಿ ದರ್ಶನ ಪಡೆದು ಬರುತ್ತಿದ್ದಾಗ ಅಪಘಾತ ಸಂಭವಿಸಿ ನಾಲ್ವರು ಭಕ್ತರು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.